ತಾಲಿಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ನಾಗರೀಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.