ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಅನ್ನು ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ನಿರಾಸೆಯಾಗಿದೆ. 2023-24ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಇದರಿಂದ ಬೇಸತ್ತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಚ್ -1 ರಿಂದ ಹೋರಾಟಕ್ಕೆ ಮುಂದಾಗಲಿದೆ . ಸರ್ಕಾರಕ್ಕೆ ಅಂತಿಮ ಗಡುವು ಕೊಡ್ತೀವಿ. 2020 ರ ಬಜೆಟ್ನಲ್ಲೂ ನಮಗೆ ಏನು ಘೋಷಣೆ ಆಗಿಲ್ಲ, ಈ