ಪ್ರತಿಯೊಂದು ಸಾವನ್ನೂ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ರಾಜಕೀಯ ಪಕ್ಷಗಳಿಗೆ ಶೋಭೆ ತರುವುದಿಲ್ಲ ಎಂದು ಸಚಿವ ಯು.ಟಿ.ಖಾದರ ಹೇಳಿದ್ದಾರೆ.