ಕಳಾಸ-ಬಂಡೂರಿ ನಾಲಾ ಯೋಜನೆ ಜಾರಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ರಾಜ್ಯ ಕಾಂಗ್ರೆಸ್ಸಿಗರು ಗೋವಾ ಕಾಂಗ್ರೆಸ್ಸಿಗರ ಮನವೊಲೈಸಲಿ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಸವಾಲ್ ಹಾಕಿದ್ದಾರೆ.