ಬೆಂಗಳೂರು: ನೋಟ್ ಬ್ಯಾನ್ ನಿಂದ ಒಂದು ವರ್ಷದಿಂದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿ ಸಾಯಿಸಿದ್ರಿ. ಕೊಲೆಗಾರರು ನೀವು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.