ಮಂಗಳೂರು: ಸರಕಾರಕ್ಕೆ ತಾಕತ್ತಿದ್ರೆ ಬೈಕ್ ರ್ಯಾಲಿ ತಡೆಯಿಲಿ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಸವಾಲ್ ಹಾಕಿದ್ದಾರೆ.