ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಪುರಸಭೆ ಸದಸ್ಯರಿಗೆ ರಾಯಚೂರು ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.