ಕಲಬುರಗಿ ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ ಬೆಳೆಹಾನಿಯ ಜಂಟಿ ಸಮೀಕ್ಷೆ ಕೈಗೊಂಡು ವಾಸ್ತವಿಕ ಮತ್ತು ವಿಸ್ವಾಸಾರ್ಹವಾದ ನಿಖರ ಮಾಹಿತಿ ಸಂಗ್ರಹಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.