ಅಂದು ಚಪ್ಪಲಿ ಕಳವು ಮಾಡ್ತಿದ್ದ ಸಣ್ಣ ಕಳ್ಳ ಇಂದು ಲಕ್ಷ ಲಕ್ಷ ಚಿನ್ನಾಭರಣ ಎಗರಿಸೋ ಕುಖ್ಯಾತ ಮನೆಗಳ್ಳನಾಗಿದ್ದು, ಇದೀಗ ಆರೋಪಿಯನ್ನು HSR ಲೇಔಟ್ನ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ ಬಂಧಿತ ಆರೋಪಿಯಾಗಿದ್ದಾನೆ. ಮೊದಲಿಗೆ ದೇವಸ್ಥಾನಗಳ ಬಳಿ ಚಪ್ಪಲಿ ಕಳವು ಮಾಡ್ತಿದ್ದ ಈತ ತನ್ನ ತಂದೆ ಸಾವಿನ ಬಳಿಕ ಕಳ್ಳತನ ಕೃತ್ಯವೆಸಗಲು ಮುಂದಾಗಿದ್ನಂತೆ. ಬಳಿಕ ಮನೆ ಕಳವು ಕೃತ್ಯಕ್ಕೆ ಜಂಪ್ ಆಗಿದ್ದು, ಬಾಡಿಗೆ ಮನೆ ಮಾಡುವ ನೆಪದಲ್ಲಿ ಮನೆಗಳನ್ನು