ಉಡುಪಿ: ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ಉಗ್ರರ ದಾಳಿಗೆ ಬಲಿಯಾದ ವೀರ ಯೋಧರಿಗೆ ಉಡುಪಿ ಜಿಲ್ಲೆಯ ಯಡ್ತಾಡಿ ಕೂಡಾಲುಮನೆ ಕುಟುಂಬಸ್ಥರಿಂದ ನುಡಿ ನಮನ ಸಲ್ಲಿಸಲಾಯಿತು. ಮೊಂಬತ್ತಿ ಹಚ್ಚಿ , ಮೌನಾಚರಣೆ ಮಾಡುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.