ಬೆಂಗಳೂರು (ಆ.10): ಅರ್ಹ ಸಮುದಾಯಗಳಿಗೆ ಹಿಂದುಳಿದ ವರ್ಗಗಳ ಮಾನ್ಯತೆ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರ,ಗಳಿಗೆ ವಹಿಸುವ ಕೇಂದ್ರ ಸರ್ಕಾರದ ನಿರ್ಧಾರ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಗ್ನಿ ಪರೀಕ್ಷೆಯಾಗಿ ಕಾಡಲಿದೆ.