ಕೆಪಿಸಿಸಿ ಅಧ್ಯಕ್ಷರ ನಿವಾಸಕ್ಕೆ ಓಲಾ, ಉಬರ್, ಟ್ಯಾಕ್ಸಿ, ಆಟೋದವರು ಭೇಟಿ ನೀಡಿದ್ದರು.ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಓಲಾ, ಉಬರ್, ಟ್ಯಾಕ್ಸಿ ಮತ್ತು ಆಟೋ ಚಾಲಕ ಸಂಘಟನೆಗಳ ಮುಖಂಡರು ಭೇಟಿ ನೀಡಿದರು.ತಮಗಾಗುತ್ತಿರುವ ಸಮಸ್ಯೆಗಳ ಕುರಿತು ವಿವರವಾಗಿ ಹಂಚಿಕೊಂಡರು.ಓಲಾ, ಉಬರ್ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಪಾಷ, ಪೀಸ್ ಆಟೋ ಯೂನಿಯನ್ ಅಧ್ಯಕ್ಷ ರಘು ನಾರಾಯಣಗೌಡ, ಜೈಭಾರತ್ ವಾಹನ ಚಾಲಕರ ಸಂಘದ ಅಧ್ಯಕ್ಷ ಚಂದ್ರಕುಮಾರ್, ಏರ್ಪೋರ್ಟ್ ಟ್ಯಾಕ್ಸಿ ಯೂನಿಯನ್ ನ ಹಮೀದ್ ಅಕ್ಬರ್