ಸ್ವಪಕ್ಷದ ನಾಯಕರ ಮೇಲೆ ಓಲೆಕಾರ್ ತಿರುಗಿ ಬಿದ್ದಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆಯನ್ನು ನೀಡಿದ್ದಾರೆ.