ಈ ಅನರ್ಹ ಶಾಸಕನದ್ದು ಪುಣ್ಯ ಕೋಟಿ ಆಕಳ ಮುಖ ಇದೆ ಅಂತಾ ಆರಿಸಿದ್ದೇವೆ. ಆದರೆ ಮಹೇಶ್ ಕುಮಠಳ್ಳಿ ಹೋರಿ ಮುಖ ಅಂತ ನಮಗೆ ಗೊತ್ತಿರಲಿಲ್ಲ. ಹೀಗಂತ ಮಾಜಿ ಗೃಹ ಮಂತ್ರಿ ಕಿಡಿಕಾರಿದ್ದಾರೆ. ಅಥಣಿಯ ತೆಲಸಂಗ ಗ್ರಾಮದಲ್ಲಿ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದು, ಪಟ್ಟಿ ಹಾಕಿ, ಉರುಳು ಸೇವೆ ಮಾಡಿ ಮಹೇಶ್ ಕುಮಠಳ್ಳಿಯನ್ನು ಆಯ್ಕೆ ಮಾಡಿದ್ದೀರಿ. ಆದರೆ ಮೂರೇ ದಿನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಕುಮಟ್ಟಳ್ಳಿ ಮೋಸ ಆಯ್ತು