ಅಪಘಾನಿಸ್ತಾನದಿಂದ ಮತ್ತೊಬ್ಬ ಮಂಗಳೂರಿಗರೊಬ್ರು ತವರಿಗೆ ಮರಳಿದ್ದಾರೆ. ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ಅಮೆರಿಕ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದ ಮಂಗಳೂರಿನ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ ಎಂಬುವವರು ಸುರಕ್ಷಿತವಾಗಿ ಇಂದು ಮನೆಗೆ ಮರಳಿದ್ದಾರೆ. ಪ್ರಸಾದ್ ರನ್ನ ಕಾಬೂಲ್ ನಿಂದ ನ್ಯಾಟೊ ಪಡೆ ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಮೂರು ದಿನಗಳ ಕಾಲ ಕತಾರ್ ನಲ್ಲಿ ಉಳಿದಿದ್ದ ಪ್ರಸಾದ್ ಅಲ್ಲಿಂದ ರವಿವಾರ ರಾತ್ರಿ ದಿಲ್ಲಿಗೆ ತಲುಪಿ ಇಂದು