ಬೆಂಗಳೂರು : ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ಯಾವ ಸಮಯದಲ್ಲಿ ಬಳಸಬೇಕು ಎಂಬುವುದನ್ನು ಅರ್ಜಿ ಹಾಕಿ ಹೈಕೋರ್ಟ್,ಸುಪ್ರೀಂಕೋರ್ಟ್ನಿಂದ ಅನುಮತಿ ಪಡೆಯಬೇಕು ಇಲ್ಲದಿದ್ದರೆ, 15 ದಿನಗಳ ಬಳಿಕ ಅನಧಿಕೃತ ಮೈಕ್ಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮವಾಗಿ ಧ್ವನಿವರ್ಧಕಗಳನ್ನು ಹಾಕಿರುವವರು ಅರ್ಜಿ ಸಲ್ಲಿಸಿ ಯಾವ, ಯಾವ ಡೆಸಿಬಲ್ ಯಾವ ಟೈಮ್ನಲ್ಲಿ ಬಳಸಬೇಕು ಎನ್ನುವುದನ್ನು ಹೈಕೋರ್ಟ್ ಹಾಗೂ