ಹುಬ್ಬಳ್ಳಿ : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಶಂಕರಗೌಡ ನನ್ನ ಬಳಿ ಬಂದಿದ್ದು ನಿಜ, ನಾನು ಅವರ ಜೊತೆ ಮಾತನಾಡಿದ್ದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.