ಬೆಂಗಳೂರು : ನಾವೇನು ಸನ್ಯಾಸಿಗಳಲ್ಲ. ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲದ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.