ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಬುಧವಾರ ಪ್ರಮಾಣವಚನ ಹಿನ್ನಲೆ ಬೆಂಗಳೂರಿನ ಲಿ ಮೆರಿಡಿಯನ್ ಹೋಟೆಲ್ನಲ್ಲಿ ತಂಗಿದ್ದ ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ರೆಸಾರ್ಟ್ಗೆ ಶೀಪ್ಟ್ ಹಾಗಿದ್ದಾರೆ. ಅಂದ ಹಾಗೆ ಪ್ರಮಾಣ ವಚನದವರೆಗೂ ಜೆಡಿಎಸ್ ಶಾಸಕರನ್ನ ಕ್ಷೇತ್ರಗಳಿಗೆ ಕಳಿಸದೇ ಒಟ್ಟಾಗಿ ಶಾಸಕರು ಇರಲು ಚಿಂತಿಸಿದ್ದು ದೇವನಹಳ್ಳಿ ನಂದಿಬೆಟ್ಟ ರಸ್ತೆಯಲ್ಲಿರುವ ಪ್ರೆಸ್ಟಿಜ್ ಗಾಲ್ಪ್ ರೆಸಾರ್ಟ್ನಲ್ಲಿ 3೦ ರೂಮ್ಗಳನ್ನ ಬುಕ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕಳೆದ ರಾತ್ರಿ 32 ಜೆಡಿಎಸ್ ಶಾಸಕರು ರೆಸಾರ್ಟ್ಗೆ