ಒಂದೆಡೆ ಬಿಜೆಪಿಯ ಆಪರೇಷನ್ ಕಮಲ ಬಿರುಸುಗೊಂಡ ಹಿನ್ನೆಲೆಯಲ್ಲಿ ಇನ್ನೊಂದೆಡೆ ಆಪರೇಷನ್ ವಿಫಲಕ್ಕೆ ದೋಸ್ತಿ ನಾಯಕರು ರಣತಂತ್ರ ರೂಪಿಸಲು ಮುಂದಾಗಿದ್ದಾರೆ.