ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿಯ ಕ್ರಮಕ್ಕೆ ಮಾಜಿ ಸಚಿವ ಸೊಗಡ ಶಿವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.