ನಗರದಲ್ಲಿ ಮತ್ತೆ ಕಳಪೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.ನಿನ್ನೆ ಹಲಸೂರಿನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಗುಂಡಿಬಿದ್ದ ಜಾಗದಲ್ಲಿ ಪೂಜೆ ಮಾಡಲಾಗಿದೆ.