ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಧೀಕರಣ ಈಗಾಗಲೇ ತೀರ್ಪು ನೀಡಿದೆ. ಆದರೆ ತೀರ್ಪಿನ ಪ್ರಕಾರ ಇದುವರೆಗೂ ನೀರನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಕಳಸಾ ಬಂಡೂರಿ ಹೋರಾಟಗಾರರು ಕಿಡಿಕಾರಿದ್ದಾರೆ.