ಹಾಲಿ ಎಂಎಲ್ಸಿ ಧರ್ಮೇಗೌಡ ಅಧೀನದಲ್ಲಿ ಇರುವಂತಹ ಪವನ್ ವೈನ್ ಮದ್ಯದಂಗಡಿ ಅನ್ನು ಸಕರಾಯಪಟ್ಟಣ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಸ್ಥಳಾಂತರಗೊಳಿಸಲು ನಿರ್ಧರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.