ದಾವಣಗೆರೆ ನಗರದ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಪಾಲಿಕೆಯಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಈ ವೇಳೆ ಆಚರಣೆಯ ವಿರುದ್ಧ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.