ಬೆಂಗಳೂರು: ಅಸಾದುದ್ದೀನ್ ಒವೈಸಿ ಜತೆ ಬಿಜೆಪಿ ರಹಸ್ಯವಾಗಿ ಸಭೆ ನಡೆಸಿದೆ ಮುಂದಿನ ಚುನಾಚಣೆಯಲ್ಲಿ ಹೊಂದಾಣಿಕೆಯ ಬಗ್ಗೆ ಎಐಎಂಐಎಂ ಸಂಸ್ಥಾಪಕ ಓವೈಸಿ ಜತೆ ಚರ್ಚಿಸಿದ್ದಾರೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಮೇಲೆ ಗಂಭಿರವಾದ ಆರೋಪ ಮಾಡಿದ್ದಾರೆ.ಒವೈಸಿ ಜತೆ ಬಿಜೆಪಿ ಅವರು ಚರ್ಚೆ ನಡೆಸಿರುವ ಬಗ್ಗೆ ಮಾಹಿತಿ ಇದೆ. ಅಧಿಕಾರಕ್ಕಾಗಿ ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಬಿಜೆಪಿ ಅವರಿಗೆ ಇದೆಲ್ಲವೂ ಹೊಸದೇನಲ್ಲ. ಉತ್ತರಪ್ರದೇಶದಲ್ಲಿ ಹೀಗೆ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಇದೇ