ಬಾಲಿವುಡ್ನ ಪದ್ಮಾವತಿ ಚಿತ್ರ ವಿವಾದದಿಂದಾಗಿ ಕನ್ನಡಾಂಬೆಯ ಹೆಮ್ಮೆಯ ಪುತ್ರಿಯಾದ ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆಯಿರುವುದರಿಂದ ಸೂಕ್ತ ರಕ್ಷಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೀಪಿಕಾ ಪಡುಕೋಣೆ ತಲೆಗೆ 10 ಕೋಟಿ ರೂಪಾಯಿ ಆಫರ್ ನೀಡಿರುವ ಹರಿಯಾಣಾ ಬಿಜೆಪಿ ಮುಖಂಡ ಸುರಜ್ಪಾಲ್ ಅಮು, ವಿರುದ್ಧ ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ