ಕಲಬುರಗಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಅವರು ಬರುವ ರಸ್ತೆ ಮಾರ್ಗವನ್ನು ಕೃತಕ ಹಸಿರೀಕರಣ ಮಾಡಲು ಶಾಸಕ ಡಾ. ಅಜಯ್ ಸಿಂಗ್ ಅವರು ಹೊರಟಿದ್ದಾರೆ.