ಬೆಂಗಳೂರು : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್ ಪಿ ಸಭೆಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಗೈರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಉಪಚುನಾವಣೆ ಸಭೆಗಳಿಂದ ಪರಮೇಶ್ವರ್ ನನ್ನ ದೂರ ಇಡಲಾಗಿತ್ತು. ಅಲ್ಲದೇ ಅವರಿಗೆ ಒಂದು ಕ್ಷೇತ್ರದ ವೀಕ್ಷಕರಾಗಿ ಮಾತ್ರ ಜವಬ್ದಾರಿ ನೀಡಲಾಗಿತ್ತು. ಈ ಎಲ್ಲಾ ಬೆಳವಣೆಗೆಗಳಿಂದ ಬೇಸತ್ತು ದೆಹಲಿಗೆ ತೆರಳಿದ ಪರಮೇಶ್ವರ್ ಅವರು ನೇರವಾಗಿ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಹಾಗೇ ಸಿದ್ದರಾಮಯ್ಯ ನಡೆಯ ಬಗ್ಗೆ ಅಸಮಾಧಾನಗೊಂಡಿದ್ದ ಅವರು, ಸಿದ್ದರಾಮಯ್ಯ ಗೆ