ಗ್ಯಾರಂಟಿ ಬಗ್ಗೆ ವಿಪಕ್ಷ ಗಳ ಟೀಕೆ ವಿಚಾರವಾಗಿ ಪರಮೇಶ್ವರ್ ಕಿಡಿಕಾರಿದ್ದಾರೆ.ಅಲ್ರೀ ಇವರಿಗೆ ಒಂದು ಸರ್ಕಾರ ಹೇಗೆ ನಡೆಯುತ್ತದೆ ಎಂಬುದೂ ಕೂಡ ಗೊತ್ತಿಲ್ವಾ.ಜನರೇ ಇವರಿಗೆ ಮನೆಯಲ್ಲಿ ಕೂರಿಸಿದರೂ ಬುದ್ದಿ ಬರ್ತಾ ಇಲ್ವಾ