ದೆಹಲಿಯಲ್ಲಿ ರಾಷ್ಟ್ರಪತಿ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕ ಅವರನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಸದಾಶಿವನಗರ ಬಿಡಿಎ ನಿವಾಸದಲ್ಲಿ ಅಭಿನಂದಿಸಿದರು.