ಯುವತಿಗೆ ವಾಮಾಚಾರ ಮಾಡಿಸಿ ಮತ್ತೊಬ್ಬನೊಂದಿಗೆ ಮರು ಮದುವೆಯನ್ನು ಕುಟುಂಬಸ್ಥರು, ಸಂಬಂಧಿಗಳು ಸೇರಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವತಿಯ ಮೈ, ಕೈಗೆ ಬೆಂಕಿಯಿಂದ ಬರೆ ಹಾಕಿ ಹಲ್ಲೆ ನಡೆಸಿರೋ ಆರೋಪ ಕೇಳಿಬಂದಿದೆ. ಯುವತಿ ಮಾನಸಾಳ ಸಂಬಂಧಿ ಮನೋಜ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಮೋಸದಿಂದ ಮರು ಮದುವೆ ಮಾಡಿಸಿ ಯುವತಿ ಯನ್ನು ಧರ್ಮಸ್ಥಳಕ್ಕೆ ಪೋಷಕರು ಕರೆದೊಯ್ದಿದ್ದರು. ಆದರೆ ಪೋಷಕರಿಂದ ತಪ್ಪಿಸಿಕೊಂಡು ಬಂದ ಯುವತಿ ಮಾನಸಾ, ಚಿತ್ರದುರ್ಗದಲ್ಲಿರೋ ಗಂಡನನ್ನು ಸೇರಿದ್ದಾಳೆ. ಘಟನೆ ಇದಿಷ್ಟು: ಬಳ್ಳಾರಿ