ಬೆಂಗಳೂರು: ಬಿಜೆಪಿಯ ಮಹತ್ವಾಕಾಂಕ್ಷಿ ಪರಿವರ್ತನಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಾದ ಗೊಂದಲಗಳಿಗೆ ಮಾಜಿ ಡಿಸಿಎಂ ಆರ್.ಅಶೋಕ್ ಕಾರಣ ಎಂದು ನೇರವಾಗಿ ಆರೋಪ ಕೇಳಿಬಂದಿದೆ.