ಮಳೆ ಅನಾಹುತ ಸೇರಿದಂತೆ ಮಹಾನಗರದ ನಾಗರಿಕರ ಕುಂದು-ಕೊರತೆ ನಿವಾರಿಸಿ ಸಕಾಲಕ್ಕೆ ಸೌಲಭ್ಯ ಕಲ್ಪಿಸಲು ಕೇಂದ್ರೀಕೃತ ಪ್ರಾಧಿಕಾರ ರಚನೆ ಅಗತ್ಯವಾಗಿದೆ. ಹೀಗಂತ ನೂತನ ಬಿಜೆಪಿ ಸಂಸದ ಹೇಳಿದ್ದಾರೆ.