ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.