ಚಿಕ್ಕಮಗಳೂರು : ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ವೀರಸೋಮೇಶ್ವರ ಮಹಾಸ್ವಾಮಿಜಿಗಳು ಸಂದೇಶ ನೀಡಿದ್ದಾರೆ.