ಒಡಿಶಾದ ಬಾಲಸೋರ್ನಲ್ಲಿ ತ್ರಿವಳಿ ರೈಲು ಅಪಘಾತದಿಂದ ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಪ್ಯಾಸೆಂಜರ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಆರಂಭಿಸಿದೆ