ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ.