ಉಡುಪಿ: ಹಿಂದುಗಳಲ್ಲಿ ಕೆಲವರು ಗೋಮಾಂಸ ಭಕ್ಷಣೆ ಮಾಡುತ್ತಾರೆ. ಆದರೆ, ಯಾರು ಮಾಡುತ್ತಾರೆ ಎಂದು ಹೇಳುವುದಿಲ್ಲ ಎಂದು ಪೇಜಾವರ್ ಶ್ರೀಗಳು ಹೇಳಿದ್ದಾರೆ.