ಬಾಗಲಕೋಟೆ : ಸಾವರ್ಕರ್ ಬಗ್ಗೆ ಸಿದ್ದರಾಮಯ್ಯನ ವಿವಾದಾತ್ಮಕ ಹೇಳಿಕೆ ವಿಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದ ದೃಷ್ಟಿಯಿಂದ ಹೀಗೆ ವಿವಾದಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಆರೋಪಿಸಿದ್ದಾರೆ.