ಅಲ್ಲಿನ ಜನರು ಈ ಪ್ರಾಣಿಯನ್ನು ಕಂಡದ್ದೇ ತಡ ಬೆಚ್ಚಿ ಬೀಳೋಕೆ ಶುರುಮಾಡಿದ್ದಾರೆ.ಚಿರತೆ ಪ್ರತ್ಯಕ್ಷವಾಗಿರೋದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.ಮಂಡ್ಯ ಸಮೀಪದ ಬೋರಾಪುರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.ಮಾರ್ಗೋನಹಳ್ಳಿ ಸುರೇಶ್ ಅವರ ಗದ್ದೆಯಲ್ಲಿ ಕಾರ್ಮಿಕ ಬೋರಾಪುರ ಗ್ರಾಮದ ಅಣ್ಣಪ್ಪ ಎಂಬುವರ ಕಬ್ಬು ಕಟಾವು ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಚಿರತೆ ಕಂಡು ಬಂದಿದ್ದು ಆತಂಕವಾಗಿದೆ.ಕಳೆದ 15 ದಿನದ ಹಿಂದೆ ಚಿರತೆ ಒಂದು ಕುರಿಯನ್ನ ತಿಂದು ಹಾಕಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಇದರಿಂದ