ಚಳಿಗಾಲದ ಅಧಿವೇಶನದಲ್ಲಿ ಬರಗಾಲದ ವಿಚಾರವನ್ನೇ ಮೊದಲಿಗೆ ಎತ್ತಿಕೊಳ್ಳಲಿದ್ದೇವೆ ಅಂತಾ ವಿಪಕ್ಷ ನಾಯಕ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೈತರಿಗೆ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ.ರೈತರು ಟಿಸಿ ಅಳವಡಿಕೆ ವೇಳೆ ಗ್ರೌಂಡಿಂಗ್ ಉಪ್ಪನ್ನೂ ಕೂಡ ರೈತರೆ ಕೊಡಬೇಕಾದ ಪರಿಸ್ಥಿತಿ ಇದೆ. ಇವರ ಯೋಗ್ಯತೆಗೆ ಕನಿಷ್ಠ ಉಪ್ಪು ಕೂಡ ಕೊಡೋಕಾಗ್ತಿಲ್ಲ ಅಂದ್ರೆ ಈ ಸರ್ಕಾರ ಇದ್ರೇಷ್ಟು ಬಿಟ್ರೇಷ್ಟು ಅಂತಾ ಜನ ಶಾಪ ಹಾಕ್ತಿದ್ದಾರೆ.ರೈತರ ಸಾಲ ಮನ್ನಾ