ಜೇವರ್ಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿರುವ ಜೇವರ್ಗಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನೀರಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ.