ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.