ತೈಲ ದರ ಹೆಚ್ಚಳ ಖಂಡಿಸಿ ಕೆಆರ್ ಪುರ ಹಾಗೂನ ಮಹದೇವಪುರದಲ್ಲಿ ಸೈಕಲ್ ಹಾಗೂ ಜಟಕಾ ಬಂಡಿಯಲ್ಲಿ ಜಾಥಾ ನಡೆಸುವ ಮೂಲಕ ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು . ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಎಲ್ ಸಿ ನಾರಾಯಣಸ್ವಾಮಿ, 74 ವರ್ಷಗಳ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೈಲ ಬೆಲೆ ಏರಿಕೆಯಾಗಿದ್ದು ಇದು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಕರೋನಾ ಸಂಕಷ್ಟ ಸಮಯದಲ್ಲೂ