ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.