ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟ ಸರ್ಕಾರದ ಅವಧಿಯಲ್ಲಿ ಹಲವು ರಾಜಕೀಯ ಮುಖಂಡರು, ಅಧಿಕಾರಿಗಳ ಫೋನ್ ಕರೆಗಳನ್ನೂ ಕದ್ದಾಲಿಕೆ ಮಾಡಲಿದೆ ಎಂಬ ಆರೋಪ ಕೇಳಿಬಂದಿದೆ. ವಂಚನೆ ಪ್ರಕರಣವೊಂದರ ಆರೋಪಿಯ ಫೋನ್ ಕದ್ದಾಲಿಕೆ ಮಾಹಿತಿ ಸೋರಿಕೆಯಾದ ಬಳಿಕ ನಡೆಸಲಾದ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಮಾಜಿ ಮುಖ್ಯಮಂತ್ರಿಗಳ ಆಪ್ತ ಸಹಾಯಕರು, ಕೆಲ ಶಾಸಕರು, ಎಡಿಜಿಪಿ ದರ್ಜೆ ಅಧಿಕಾರಿಗಳು ಸೇರಿದಂತೆ ಹಲವರ ಫೋನ್ ಕರೆಗಳನ್ನು ಕದ್ದಾಲಿಸಲಾಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್-ಜೆಡಿಎಸ್