ಚಿಕ್ಕಮಗಳೂರು: ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.