ಬೆಂಗಳೂರು: ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವುದು ಟಿಪ್ಪು ಜಯಂತಿ ಆಚರಣೆ ವಿಚಾರ. ಕಳೆದ ವರ್ಷದ ಟಿಪ್ಪು ಜಯಂತಿ ಆಚರಣೆ ವೇಳೆ ಅಹಿತಕರ ಘಟನೆಗಳು ನಡೆದಿದ್ದವು.