ಬೆಂಗಳೂರು : ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ರಣ ತಂತ್ರ ರೂಪಿಸಲಾಗಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರಿಂದ ರಣತಂತ್ರ ರೂಪಿಸಲಾಗಿದ್ದು, ಪಕ್ಷಭೇದ ಮರೆತು ರಮೇಶ್ ಜಾರಕಿಹೊಳಿ ಸೋಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ತಂತ್ರ ರೂಪಿಸಿದ್ದು, ಆ ಮೂಲಕ ಗೋಕಾಕ್ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ